MIRROR FOCUS

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ದೆಹಲಿಯಲ್ಲಿ ಹೇಳಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆಲೂಗಡ್ಡೆ, ಸಿಹಿ ಗೆಣಸು ಹಾಗೂ ಸುಗ್ಗಿ ನಂತರದಲ್ಲಿ ಇವುಗಳ ಆಹಾರೋತ್ಪನ್ನ, ಮೌಲ್ಯವರ್ದಿತ ಆಹಾರ ಪದಾರ್ಥ, ಪೌಷ್ಟಿಕಾಂಶ ಭರಿತ ಆಹಾರ ಭದ್ರತೆ, ರೈತರ ಆದಾಯ ಹೆಚ್ಚಳ ಹಾಗೂ ಉದ್ಯೋಗಾವಕಾಶ ಕಲ್ಪಿಸಲು ಈ ಕೇಂದ್ರ ನೆರವಾಗಲಿದೆ ಎಂದರು. ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪನೆಯಿಂದ ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆ ಆಕರ್ಷಿಸಲು ನೆರವಾಗಲಿದೆ. ದೇಶದಲ್ಲಿ ಆಲೂಗಡ್ಡೆ ವಲಯದ ಸ್ಥಾಪನೆ, ಆಹಾರ ಸಂಸ್ಕರಣೆ, ಸಾರಿಗೆ, ಮಾರುಕಟ್ಟೆ, ಇತ್ಯಾದಿ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಸಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

9 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

9 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

10 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

10 hours ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

10 hours ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

10 hours ago