ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್-ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 2022-2023ನೇ ಸಾಲಿನ ಸಾವಯುವ ಸಿರಿ ಯೋಜನೆಯಡಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಫೆ.10ರಿಂದ 12ರವರೆಗೆ ಯಂತ್ರಮೇಳದೊಂದಿಗೆ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.ಫೆ.10 ರಂದು ವಿಚಾರ ಸಂಕಿರಣ ನಡೆಯಲಿದೆ.
ರೈತರು, ಸಾವಯುವ ಉತ್ಪನ್ನಗಳ ಉತ್ಪಾದಕರು, ಮಾರುಕಟ್ಟೆದಾರರು, ಸಾವಯುವ ಉತ್ಪನ್ನಗಳ ಮಳಿಗೆಗಳನ್ನು ಹಾಕಲು ಇಚ್ಛಿಸುವವರು ತಮ್ಮ ಮಾಹಿತಿಯನ್ನು ಮತ್ತು ಉತ್ಪನ್ನಗಳ ವಿವರಗಳನ್ನು ಮಂಗಳೂರಿನ ಉಪ ಕೃಷಿ ನಿರ್ದೇಶಕರು-1 ಅವರ ಕಚೇರಿಯನ್ನು ಸಂಪರ್ಕಿಸಿ ಫೆ.8ರೊಳಗೆ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2442311, 9110423481ಗೆ ಕರೆ ಮಾಡುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…