ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್-ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 2022-2023ನೇ ಸಾಲಿನ ಸಾವಯುವ ಸಿರಿ ಯೋಜನೆಯಡಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಫೆ.10ರಿಂದ 12ರವರೆಗೆ ಯಂತ್ರಮೇಳದೊಂದಿಗೆ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.ಫೆ.10 ರಂದು ವಿಚಾರ ಸಂಕಿರಣ ನಡೆಯಲಿದೆ.
ರೈತರು, ಸಾವಯುವ ಉತ್ಪನ್ನಗಳ ಉತ್ಪಾದಕರು, ಮಾರುಕಟ್ಟೆದಾರರು, ಸಾವಯುವ ಉತ್ಪನ್ನಗಳ ಮಳಿಗೆಗಳನ್ನು ಹಾಕಲು ಇಚ್ಛಿಸುವವರು ತಮ್ಮ ಮಾಹಿತಿಯನ್ನು ಮತ್ತು ಉತ್ಪನ್ನಗಳ ವಿವರಗಳನ್ನು ಮಂಗಳೂರಿನ ಉಪ ಕೃಷಿ ನಿರ್ದೇಶಕರು-1 ಅವರ ಕಚೇರಿಯನ್ನು ಸಂಪರ್ಕಿಸಿ ಫೆ.8ರೊಳಗೆ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2442311, 9110423481ಗೆ ಕರೆ ಮಾಡುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…