ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು ಬಳಸದಂತೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ್ ಸಲಹೆ ನೀಡಿದ್ದಾರೆ. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಹೆಚ್ಚಿನ ಔಷಧಿ ಮತ್ತು ರಾಸಾಯನಿಕಗಳನ್ನು ತಮ್ಮ ಬೆಳೆಗಳಗಾಗಿ ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯುವ ಮನೋಭಾವ ಬಿಡಬೇಕು. ರೈತರು ಸಾವಯವ ರಸಗೊಬ್ಬರ ಮತ್ತು ಸಿರಿಧಾನ್ಯಗಳಂತಹ ಬೆಳೆಗಳಿಗೆ ಒತ್ತು ನೀಡಬೇಕು ಎಂದು ಕರೆ ನೀಡಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…