ಸುದ್ದಿಗಳು

ಸಾವಯವ ಕೃಷಿ ಮಾರ್ಗದರ್ಶನ ಮೇಳ | ಕಾಡಸಿದ್ದೇಶ್ವರ ಮಹಾಸ್ವಾಮಿಗಳಿಂದ ಸಂವಾದ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾವಯವ ಕೃಷಿ ಮಾರ್ಗದರ್ಶನ ಮೇಳ (Natural farming workshop)  ಕೊಲ್ಲಾಪುರದ ಶ್ರೀ ಕ್ಷೇತ್ರ ಸಿದ್ಧಗಿರಿ ಮಠ ಮಹಾಸಂಸ್ಥಾನದಲ್ಲಿ ಆಯೋಜಿಸಲಾಗಿದೆ. 26 ರಿಂದ 27ರ ವರೆಗೆ ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಈ ಮಹಾ ಮೇಳದ ಮಾರ್ಗದರ್ಶಕರಾಗಿ   ಸುಭಾಷ್ ಶರ್ಮಾ( ನೈಸರ್ಗಿಕ ಕೃಷಿ ತಜ್ಞ. ಯವತಮಾಲ) ಹಾಗೂ ಅಶೋಕರವ್ ಇಂಗವಾಲೆ ( ಆದರ್ಶ ಖಿಲ್ಲರ ಗೋಪಾಲಕರು.ಬಿದಲ್.ತಾ!! ಸಾತಾರ) ಹಾಗೂ ರಾಜೇಂದ್ರ ವಾವರೆ (ಮಣ್ಣು ವಿಷಯದ ವಿಜ್ಞಾನಿಗಳು . ಸಿದ್ದಗಿರಿ ಕೃಷಿ ವಿಜ್ಞಾನ ಕೇಂದ್ರ ಕನ್ನೇರಿ ) ಹಾಗೂ ಇತರರು ಭಾಗವಹಿಸುವರು.

ಜೊತೆಗೆ  ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಎರಡು ದಿನಗಳ ಕಾಲ ನಡೆಯುವ ಕೃಷಿ ಮಹಾಮೇಳದಲ್ಲಿ ನಿಮ್ಮೊಂದಿಗೆ ಸಂವಾದ ನಡೆಸಲಿದ್ದಾರೆ.  ಉಚಿತ ವಸತಿ ಮತ್ತು ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ಹೆಸರುಗಳನ್ನು ನೋಂದಣಿ ಮಾಡಬೇಕಾಗುತ್ತದೆ .

ಉಚಿತ ನೋಂದಣಿಗಾಗಿ ಈ ಕೆಳಗೆ ಕೊಟ್ಟಿರುವ ವ್ಯಕ್ತಿ ಗಳಿಗೆ ಸಂಪರ್ಕಿಸಿ : ಪಾಂಡುರಂಗ ಕಾಳೆ (ಕೃಷಿ ವಿಜ್ಞಾನ ಕೇಂದ್ರ ಕಾನ್ನೆರಿ), ಮೋ . ನಂ.7350844101 ಅಥವಾ ತಾನಾಜಿ ನಿಕ್ಕಮ ( ಕೃಷಿ ವಿಭಾಗ ಸಿದ್ದಗಿರಿ ಮಠ ಕನ್ನೆರಿ ) ಮೋ. ನಂ.9850935293 ಹಾಗೂ  ರಾಜೇಂದ್ರ ವಾವರೆ ( ಕೃಷಿ ವಿಜ್ಞಾನ ಕೇಂದ್ರ ಕನ್ನೆರೀ) ಮೋ ನಂ.9730267038 ಮತ್ತು 4 ) ಮಾ. ಶ್ರೀ. ಅಶ್ವಿನಿ ರಾವರಾನೆ ಮೋ ನಂ.9404265497 ಅವರನ್ನು ಸಂಪರ್ಕ ಮಾಡಬಹುದು.

Organic Agriculture Guidance Mela Sri Kshetra Siddhagiri Math Mahasansthan. Tears!! Karaveer Ji!! It has been arranged for two days from 26th to 27th in Kolhapur.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

9 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

18 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

19 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

19 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

23 hours ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

24 hours ago