Advertisement
ಸುದ್ದಿಗಳು

ಸಾವಯವ ಕೃಷಿ ಮಾರ್ಗದರ್ಶನ ಮೇಳ | ಕಾಡಸಿದ್ದೇಶ್ವರ ಮಹಾಸ್ವಾಮಿಗಳಿಂದ ಸಂವಾದ |

Share

ಸಾವಯವ ಕೃಷಿ ಮಾರ್ಗದರ್ಶನ ಮೇಳ (Natural farming workshop)  ಕೊಲ್ಲಾಪುರದ ಶ್ರೀ ಕ್ಷೇತ್ರ ಸಿದ್ಧಗಿರಿ ಮಠ ಮಹಾಸಂಸ್ಥಾನದಲ್ಲಿ ಆಯೋಜಿಸಲಾಗಿದೆ. 26 ರಿಂದ 27ರ ವರೆಗೆ ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

ಈ ಮಹಾ ಮೇಳದ ಮಾರ್ಗದರ್ಶಕರಾಗಿ   ಸುಭಾಷ್ ಶರ್ಮಾ( ನೈಸರ್ಗಿಕ ಕೃಷಿ ತಜ್ಞ. ಯವತಮಾಲ) ಹಾಗೂ ಅಶೋಕರವ್ ಇಂಗವಾಲೆ ( ಆದರ್ಶ ಖಿಲ್ಲರ ಗೋಪಾಲಕರು.ಬಿದಲ್.ತಾ!! ಸಾತಾರ) ಹಾಗೂ ರಾಜೇಂದ್ರ ವಾವರೆ (ಮಣ್ಣು ವಿಷಯದ ವಿಜ್ಞಾನಿಗಳು . ಸಿದ್ದಗಿರಿ ಕೃಷಿ ವಿಜ್ಞಾನ ಕೇಂದ್ರ ಕನ್ನೇರಿ ) ಹಾಗೂ ಇತರರು ಭಾಗವಹಿಸುವರು.

ಜೊತೆಗೆ  ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಎರಡು ದಿನಗಳ ಕಾಲ ನಡೆಯುವ ಕೃಷಿ ಮಹಾಮೇಳದಲ್ಲಿ ನಿಮ್ಮೊಂದಿಗೆ ಸಂವಾದ ನಡೆಸಲಿದ್ದಾರೆ.  ಉಚಿತ ವಸತಿ ಮತ್ತು ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ಹೆಸರುಗಳನ್ನು ನೋಂದಣಿ ಮಾಡಬೇಕಾಗುತ್ತದೆ .

ಉಚಿತ ನೋಂದಣಿಗಾಗಿ ಈ ಕೆಳಗೆ ಕೊಟ್ಟಿರುವ ವ್ಯಕ್ತಿ ಗಳಿಗೆ ಸಂಪರ್ಕಿಸಿ : ಪಾಂಡುರಂಗ ಕಾಳೆ (ಕೃಷಿ ವಿಜ್ಞಾನ ಕೇಂದ್ರ ಕಾನ್ನೆರಿ), ಮೋ . ನಂ.7350844101 ಅಥವಾ ತಾನಾಜಿ ನಿಕ್ಕಮ ( ಕೃಷಿ ವಿಭಾಗ ಸಿದ್ದಗಿರಿ ಮಠ ಕನ್ನೆರಿ ) ಮೋ. ನಂ.9850935293 ಹಾಗೂ  ರಾಜೇಂದ್ರ ವಾವರೆ ( ಕೃಷಿ ವಿಜ್ಞಾನ ಕೇಂದ್ರ ಕನ್ನೆರೀ) ಮೋ ನಂ.9730267038 ಮತ್ತು 4 ) ಮಾ. ಶ್ರೀ. ಅಶ್ವಿನಿ ರಾವರಾನೆ ಮೋ ನಂ.9404265497 ಅವರನ್ನು ಸಂಪರ್ಕ ಮಾಡಬಹುದು.

Organic Agriculture Guidance Mela Sri Kshetra Siddhagiri Math Mahasansthan. Tears!! Karaveer Ji!! It has been arranged for two days from 26th to 27th in Kolhapur.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 hour ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

2 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

2 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

8 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

10 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

10 hours ago