ಸೆ.22 ರಂದು ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ

September 19, 2022
7:36 PM

ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು.

ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್ ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಈ ಜಿಲ್ಲಾ ಮಟ್ಟದ ತರಬೇತಿ ನಡೆಯಲಿದೆ. ಸೆ.22ರಂದು ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್, ಹನುಮಾನ ನಗರ್, ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ಈ ತರಬೇತಿಗೆ ಹೆಚ್ಚಿನ ಸಂಖ್ಯೆಯ ರೈತರು, ರೈತ ಮಹಿಳೆಯರು ಭಾಗಿಯಾಗುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನುರಿತ ವಿಜ್ಞಾನಿಗಳು ಸಾವಯವ ಕೃಷಿ/ನೈಸರ್ಗಿಕ ಕೃಷಿಯ ಬಗ್ಗೆ ತರಬೇತಿ ನೀಡುವರು. ರೈತರು ತಮ್ಮ ಹೋಬಳಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಕೋರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror