ಸೆ.22 ರಂದು ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ

September 19, 2022
7:36 PM

ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು.

ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್ ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಈ ಜಿಲ್ಲಾ ಮಟ್ಟದ ತರಬೇತಿ ನಡೆಯಲಿದೆ. ಸೆ.22ರಂದು ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್, ಹನುಮಾನ ನಗರ್, ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ಈ ತರಬೇತಿಗೆ ಹೆಚ್ಚಿನ ಸಂಖ್ಯೆಯ ರೈತರು, ರೈತ ಮಹಿಳೆಯರು ಭಾಗಿಯಾಗುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನುರಿತ ವಿಜ್ಞಾನಿಗಳು ಸಾವಯವ ಕೃಷಿ/ನೈಸರ್ಗಿಕ ಕೃಷಿಯ ಬಗ್ಗೆ ತರಬೇತಿ ನೀಡುವರು. ರೈತರು ತಮ್ಮ ಹೋಬಳಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror