ಸೆ.22 ರಂದು ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ತರಬೇತಿ

September 19, 2022
7:36 PM

ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು.

Advertisement
Advertisement

ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್ ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಈ ಜಿಲ್ಲಾ ಮಟ್ಟದ ತರಬೇತಿ ನಡೆಯಲಿದೆ. ಸೆ.22ರಂದು ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್, ಹನುಮಾನ ನಗರ್, ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ಈ ತರಬೇತಿಗೆ ಹೆಚ್ಚಿನ ಸಂಖ್ಯೆಯ ರೈತರು, ರೈತ ಮಹಿಳೆಯರು ಭಾಗಿಯಾಗುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ನುರಿತ ವಿಜ್ಞಾನಿಗಳು ಸಾವಯವ ಕೃಷಿ/ನೈಸರ್ಗಿಕ ಕೃಷಿಯ ಬಗ್ಗೆ ತರಬೇತಿ ನೀಡುವರು. ರೈತರು ತಮ್ಮ ಹೋಬಳಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಕೋರಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror