ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು.
ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್ ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಈ ಜಿಲ್ಲಾ ಮಟ್ಟದ ತರಬೇತಿ ನಡೆಯಲಿದೆ. ಸೆ.22ರಂದು ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್, ಹನುಮಾನ ನಗರ್, ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ಈ ತರಬೇತಿಗೆ ಹೆಚ್ಚಿನ ಸಂಖ್ಯೆಯ ರೈತರು, ರೈತ ಮಹಿಳೆಯರು ಭಾಗಿಯಾಗುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನುರಿತ ವಿಜ್ಞಾನಿಗಳು ಸಾವಯವ ಕೃಷಿ/ನೈಸರ್ಗಿಕ ಕೃಷಿಯ ಬಗ್ಗೆ ತರಬೇತಿ ನೀಡುವರು. ರೈತರು ತಮ್ಮ ಹೋಬಳಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಕೋರಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…