ಸಾವಯವ ಕೃಷಿಯಲ್ಲಿ ಸಾಮರ್ಥ್ಯ ಅಭಿವೃದ್ಧಿ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿಯನ್ನು ಸೆ.22ಕ್ಕೆ ಮುಂದೂಡಲಾಗಿದೆ.ಈ ಹಿಂದೆ ಸೆ.16ರಂದು ನಿಗದಿಯಾಗಿತ್ತು.
ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್ ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಈ ಜಿಲ್ಲಾ ಮಟ್ಟದ ತರಬೇತಿ ನಡೆಯಲಿದೆ. ಸೆ.22ರಂದು ಕಲ್ಲಡ್ಕದ ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್, ಹನುಮಾನ ನಗರ್, ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವ ಈ ತರಬೇತಿಗೆ ಹೆಚ್ಚಿನ ಸಂಖ್ಯೆಯ ರೈತರು, ರೈತ ಮಹಿಳೆಯರು ಭಾಗಿಯಾಗುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನುರಿತ ವಿಜ್ಞಾನಿಗಳು ಸಾವಯವ ಕೃಷಿ/ನೈಸರ್ಗಿಕ ಕೃಷಿಯ ಬಗ್ಗೆ ತರಬೇತಿ ನೀಡುವರು. ರೈತರು ತಮ್ಮ ಹೋಬಳಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಅವರು ಕೋರಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…