Opinion

‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ | ಅದನ್ನು ರಾಸಾಯನಿಕ ಜೊತೆ ಮಿಳಿತಗೊಳಿಸದಿರಿ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

‘ಅಪಾಯಕಾರಿ ರಾಸಾಯನಿಕಗಳ(Chemical) ಬದಲು ಹಲವು ಸಾವಯವ(Organic) ಪರ್ಯಾಯಗಳಿವೆ’ ಎಂಬ ಮಾತು ಸಾವಯವ ಚಿಂತನಗಳಲ್ಲಿ ಕೇಳುತ್ತೇವೆ. ಕೃತಕ ಅಪಾಯಕಾರಿ(Danger) ರಾಸಾಯನಿಕಗಳ ಬದಲು ಅಷ್ಟೇ ಅಪಾಯಕಾರಿಯಾಗಿರುವ ಸಾವಯವ ಪರ್ಯಾಯಗಳನ್ನು ಹುಡುಕುವುದು ಸಾವಯವದ ಮೂಲ ಆಶಯ ಅಲ್ಲ. ‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ(Natural).

Advertisement

‘ಸಾವಯವ’ ಅನ್ನುವುದು ಪ್ರಾಕೃತಿಕ ಸಂಬಂಧಗಳನ್ನು -ಗುಣಗಳನ್ನು ಅರಿವಿಗೆ ತರುವ-ಅವೆಲ್ಲವುಗಳ ಜೊತೆ ಅವಿನಾಭಾವತೆ ಅರಳಿಸುವ-ಉಳಿಸುವ ವಿಶಿಷ್ಠ ಜೀವಕಲೆ. – ಗೋಮೂತ್ರ-ಗೋಮಯವನ್ನೇ ಹಾಕಿ ಬೆಳೆದು ಕೊನೆಯಲ್ಲಿ ‘ನಾನೇ ಬೆಳೆದದ್ದು’, ‘ನನ್ನ ಕ್ಷೇತ್ರದ ಇಳುವರಿ ಇಷ್ಟು’ ಎಂದು ಬೀಗುವ ಮಾತು ‘ಸಾವಯವ’ ಆದೀತೆ ? – ‘ನಾವು ಬೆಳೆದೆವು-ನಮ್ಮಲ್ಲಿ ಬೆಳೆಯಿತು – ಪ್ರಕೃತಿ ಬೆಳೆಸಿತು’ ಎನ್ನುವ ಮಾತುಗಳು ‘ಸಾವಯವ’. ಉಪಕೃತಭಾವದ ಮಾತು ‘ಸಾವಯವ’. – ವಿನೀತಭಾವದಿಂದ ಬೆಳೆದ ಬೆಳೆಗೆ ಪ್ರಕೃತಿ ಕೊಡುವ ಪ್ರಮಾಣ ‘ಸಾವಯವ’. – ‘ರಾಸಾಯನಿಕ ರಹಿತ’ ಎನ್ನುವುದಷ್ಟಕ್ಕೆ ‘ಸಾವಯವ’ ಸೀಮಿತವಾದ್ದಲ್ಲ. – ‘ಸಾವಯವ’ ಎನ್ನುವುದು ನಮ್ಮನ್ನು ಹಿರಿದು ಮಾಡುವ ಮಾತು. ಎಲ್ಲದರೊಳಗೊಂದು ಮಾಡುವ ಮಾತು. ‘ನಾನು’ ಎಂಬ ಭಾವವನ್ನು ಅಳಿಸುವ ಮಾತು. ‘ನಾವು’ ಎಂಬ ಪ್ರಜ್ಞೆಯನ್ನು ಪೋಷಿಸುವ ಮಾತು. – ‘ನಾನು’ ಎನ್ನುವುದೆ ರಾಸಾಯನಿಕ. ‘ನಾವು’ ಎನ್ನುವುದು ‘ಸಾವಯವ’. ದೃಷ್ಟಿ ಸರಿಯಿರದೆ ನೋಟ ಸರಿಯಾಗುವುದೆ ? ಎಂಬ ಪ್ರಶ್ನೆ ಹಲವು ಸಾವಯವ ಗೋಷ್ಠಿಗಳಲ್ಲಿ ಕಾಡುತ್ತಿರುತ್ತದೆ…

ಬರಹ :
ಆನಂದ ಆ. ಶ್ರೀ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

10 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

10 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

17 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

24 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

24 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

24 hours ago