Opinion

‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ | ಅದನ್ನು ರಾಸಾಯನಿಕ ಜೊತೆ ಮಿಳಿತಗೊಳಿಸದಿರಿ..

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

‘ಅಪಾಯಕಾರಿ ರಾಸಾಯನಿಕಗಳ(Chemical) ಬದಲು ಹಲವು ಸಾವಯವ(Organic) ಪರ್ಯಾಯಗಳಿವೆ’ ಎಂಬ ಮಾತು ಸಾವಯವ ಚಿಂತನಗಳಲ್ಲಿ ಕೇಳುತ್ತೇವೆ. ಕೃತಕ ಅಪಾಯಕಾರಿ(Danger) ರಾಸಾಯನಿಕಗಳ ಬದಲು ಅಷ್ಟೇ ಅಪಾಯಕಾರಿಯಾಗಿರುವ ಸಾವಯವ ಪರ್ಯಾಯಗಳನ್ನು ಹುಡುಕುವುದು ಸಾವಯವದ ಮೂಲ ಆಶಯ ಅಲ್ಲ. ‘ಸಾವಯವ’ ಪರಸ್ಪರ ಪೋಷಿಸುವ ಪ್ರಾಕೃತಿಕ ಸ್ವರೂಪ(Natural).

Advertisement
Advertisement

‘ಸಾವಯವ’ ಅನ್ನುವುದು ಪ್ರಾಕೃತಿಕ ಸಂಬಂಧಗಳನ್ನು -ಗುಣಗಳನ್ನು ಅರಿವಿಗೆ ತರುವ-ಅವೆಲ್ಲವುಗಳ ಜೊತೆ ಅವಿನಾಭಾವತೆ ಅರಳಿಸುವ-ಉಳಿಸುವ ವಿಶಿಷ್ಠ ಜೀವಕಲೆ. – ಗೋಮೂತ್ರ-ಗೋಮಯವನ್ನೇ ಹಾಕಿ ಬೆಳೆದು ಕೊನೆಯಲ್ಲಿ ‘ನಾನೇ ಬೆಳೆದದ್ದು’, ‘ನನ್ನ ಕ್ಷೇತ್ರದ ಇಳುವರಿ ಇಷ್ಟು’ ಎಂದು ಬೀಗುವ ಮಾತು ‘ಸಾವಯವ’ ಆದೀತೆ ? – ‘ನಾವು ಬೆಳೆದೆವು-ನಮ್ಮಲ್ಲಿ ಬೆಳೆಯಿತು – ಪ್ರಕೃತಿ ಬೆಳೆಸಿತು’ ಎನ್ನುವ ಮಾತುಗಳು ‘ಸಾವಯವ’. ಉಪಕೃತಭಾವದ ಮಾತು ‘ಸಾವಯವ’. – ವಿನೀತಭಾವದಿಂದ ಬೆಳೆದ ಬೆಳೆಗೆ ಪ್ರಕೃತಿ ಕೊಡುವ ಪ್ರಮಾಣ ‘ಸಾವಯವ’. – ‘ರಾಸಾಯನಿಕ ರಹಿತ’ ಎನ್ನುವುದಷ್ಟಕ್ಕೆ ‘ಸಾವಯವ’ ಸೀಮಿತವಾದ್ದಲ್ಲ. – ‘ಸಾವಯವ’ ಎನ್ನುವುದು ನಮ್ಮನ್ನು ಹಿರಿದು ಮಾಡುವ ಮಾತು. ಎಲ್ಲದರೊಳಗೊಂದು ಮಾಡುವ ಮಾತು. ‘ನಾನು’ ಎಂಬ ಭಾವವನ್ನು ಅಳಿಸುವ ಮಾತು. ‘ನಾವು’ ಎಂಬ ಪ್ರಜ್ಞೆಯನ್ನು ಪೋಷಿಸುವ ಮಾತು. – ‘ನಾನು’ ಎನ್ನುವುದೆ ರಾಸಾಯನಿಕ. ‘ನಾವು’ ಎನ್ನುವುದು ‘ಸಾವಯವ’. ದೃಷ್ಟಿ ಸರಿಯಿರದೆ ನೋಟ ಸರಿಯಾಗುವುದೆ ? ಎಂಬ ಪ್ರಶ್ನೆ ಹಲವು ಸಾವಯವ ಗೋಷ್ಠಿಗಳಲ್ಲಿ ಕಾಡುತ್ತಿರುತ್ತದೆ…

ಬರಹ :
ಆನಂದ ಆ. ಶ್ರೀ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

6 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

6 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

7 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

15 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

15 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

16 hours ago