Advertisement
ರಾಜ್ಯ

ಮೆದುಳು ನಿಷ್ಕ್ರಿಯಗೊಂಡ ಯುವತಿ ರಕ್ಷಿತಾಳ ಅಂಗಾಗ ದಾನ ಮಾಡಿದ ಪೋಷಕರು | ಚಿಕ್ಕಮಗಳೂರು ಆಸ್ಪತ್ರೆಯಿಂದ ಹೃದಯ ಬೆಂಗಳೂರಿಗೆ ಏರ್ ಲಿಫ್ಟ್ | 9 ಜನರಿಗೆ ಅಂಗಾಂಗ ಕಸಿ |

Share

ಬಸ್ಸಿಂದ ಕೆಳಗೆ ಬಿದ್ದು ಮೆದುಳು ನಿಷ್ಕ್ರಿಯಗೊಂಡ  ಚಿಕ್ಕಮಗಳೂರಿನ ಕಾಲೇಜು ವಿದ್ಯಾರ್ಥಿನಿ ರಕ್ಷಿತಾಳ ಅಂಗಾಗ ದಾನ(Organ Donation) ಮಾಡಲು ಪೋಷಕರು ನಿರ್ಧರಿಸಿದ್ದರು. ಇದೀಗ ಗುರುವಾರ ರಕ್ಷಿತಾಳ ಹೃದಯ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿಗೆ ಏರ್​ಲಿಫ್ಟ್ ಮಾಡಲಾಯಿತು. ಯುವತಿಯ 9 ಅಂಗಗಳನ್ನು ಪೋಷಕರು ದಾನ ಮಾಡಿದ್ದು, ಒಂಭತ್ತು ಜನರಿಗೆ ಅಂಗಾಂಗ ಕಸಿ ಮಾಡಲಾಗುತ್ತದೆ.

ಹೃದಯ, ಶ್ವಾಸಕೋಶ, ಕಿಡ್ನಿ, ಯಕೃತ್ತು, ಕಣ್ಣುಗಳನ್ನು ಹೆಲಿಕಾಪ್ಟರ್ ಒಂದರಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋದರೆ , ಕಿಡ್ನಿಗಳನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರಿನಿಂದ ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಉಜಿರೆ, ಬೆಳ್ತಂಗಡಿ ಮಾರ್ಗವಾಗಿ ಮಂಗಳೂರು ತಲುಪಲಿದೆ.

ಸಾರಿಗೆ ಬಸ್ ನಿರ್ವಾಹಕನ ಬೇಜವಾಬ್ದಾರಿತನಕ್ಕೆ ಯುವತಿ ರಕ್ಷಿತಾ ಬಸ್​ನಿಂದ ಕೆಳಗೆ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು.ರಕ್ಷಿತಾ ಕಡೂರು ತಾಲೂಕಿನ ಸೋಮನಹಳ್ಳಿಯ ತಾಂಡಾದ ರಕ್ಷಿತಾ ಬಸವನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರು ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್ ಹಾಗೂ ಲಕ್ಷ್ಮಿ ದಂಪತಿಯ ಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

48 minutes ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

9 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

17 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

18 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago