ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಸಾಮಾನ್ಯ ಸಾವು ಎಂದು ಪರಿಗಣಿಸಿದರು, ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಘೇಲ್ ಅವರ ಪ್ರಕಾರ ಗಿಳಿಗಳ ಹೊಟ್ಟೆಯಲ್ಲಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮಾದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ನಡೆದಿದ್ದು, ಅಲ್ಲಿನ ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…