ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಸಾಮಾನ್ಯ ಸಾವು ಎಂದು ಪರಿಗಣಿಸಿದರು, ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಘೇಲ್ ಅವರ ಪ್ರಕಾರ ಗಿಳಿಗಳ ಹೊಟ್ಟೆಯಲ್ಲಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮಾದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ನಡೆದಿದ್ದು, ಅಲ್ಲಿನ ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…