ಜನಸಂಖ್ಯೆ ಹೊರೆ ತಗ್ಗಿಸಲು ದೇಶದಲ್ಲಿ ಎಂಟು ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಶಿಪಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ.ಬಿ ಸಿಂಗ್ ಹೇಳಿದ್ದಾರೆ.
ಪ್ರಸ್ತುತ ಇರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ರಾಜ್ಯಗಳು 26 ಹೊಸ ನಗರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ವಿಂಗಡಿಸಿದ ನಂತರ ಎಂಟು ಹೊಸ ನಗರಗಳನ್ನು ಪರಿಗಣಿಸಲಾಗುತ್ತಿದೆ. ಮಾತ್ರವಲ್ಲ ಸ್ಥಳಗಳು ಮತ್ತು ಸಮಯ ಚೌಕಟ್ಟಿನ ಬಗ್ಗೆ ಕ್ರಮಬದ್ಧವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…