ಜನಸಂಖ್ಯೆ ಹೊರೆ ತಗ್ಗಿಸಲು ದೇಶದಲ್ಲಿ ಎಂಟು ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಶಿಪಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ.ಬಿ ಸಿಂಗ್ ಹೇಳಿದ್ದಾರೆ.
ಪ್ರಸ್ತುತ ಇರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ರಾಜ್ಯಗಳು 26 ಹೊಸ ನಗರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ವಿಂಗಡಿಸಿದ ನಂತರ ಎಂಟು ಹೊಸ ನಗರಗಳನ್ನು ಪರಿಗಣಿಸಲಾಗುತ್ತಿದೆ. ಮಾತ್ರವಲ್ಲ ಸ್ಥಳಗಳು ಮತ್ತು ಸಮಯ ಚೌಕಟ್ಟಿನ ಬಗ್ಗೆ ಕ್ರಮಬದ್ಧವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…