ಜನಸಂಖ್ಯೆ ಹೊರೆ ತಗ್ಗಿಸಲು ದೇಶದಲ್ಲಿ ಎಂಟು ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಶಿಪಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ.ಬಿ ಸಿಂಗ್ ಹೇಳಿದ್ದಾರೆ.
ಪ್ರಸ್ತುತ ಇರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ರಾಜ್ಯಗಳು 26 ಹೊಸ ನಗರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ವಿಂಗಡಿಸಿದ ನಂತರ ಎಂಟು ಹೊಸ ನಗರಗಳನ್ನು ಪರಿಗಣಿಸಲಾಗುತ್ತಿದೆ. ಮಾತ್ರವಲ್ಲ ಸ್ಥಳಗಳು ಮತ್ತು ಸಮಯ ಚೌಕಟ್ಟಿನ ಬಗ್ಗೆ ಕ್ರಮಬದ್ಧವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…