ಜನಸಂಖ್ಯೆ ಹೊರೆ ತಗ್ಗಿಸಲು ದೇಶದಲ್ಲಿ ಎಂಟು ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಶಿಪಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ20 ಘಟಕದ ನಿರ್ದೇಶಕ ಎಂ.ಬಿ ಸಿಂಗ್ ಹೇಳಿದ್ದಾರೆ.
ಪ್ರಸ್ತುತ ಇರುವ ನಗರಗಳು ನಾಗರಿಕರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗದ ಕಾರಣ ರಾಜ್ಯಗಳು 26 ಹೊಸ ನಗರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಿದ್ದು, ವಿಂಗಡಿಸಿದ ನಂತರ ಎಂಟು ಹೊಸ ನಗರಗಳನ್ನು ಪರಿಗಣಿಸಲಾಗುತ್ತಿದೆ. ಮಾತ್ರವಲ್ಲ ಸ್ಥಳಗಳು ಮತ್ತು ಸಮಯ ಚೌಕಟ್ಟಿನ ಬಗ್ಗೆ ಕ್ರಮಬದ್ಧವಾಗಿ ಪ್ರಕಟಿಸಲಾಗುವುದು ಎಂದು ಹೇಳಿದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…