ಪ್ಯಾರಾ ಮೆಡಿಕಲ್ ಕೋರ್ಸ್ನ ಕೌನ್ಸೆಲಿಂಗ್ ಕೂಡಾ ಆಗಿಲ್ಲ. ಮ್ಯಾನೇಜ್ಮೆಂಟ್ ಸೀಟ್ ಫುಲ್ ಮಾಡಲು ಅವಕಾಶ ಮಾಡಿಕೊಟ್ಟು ಕ್ಲಾಸ್ ಆರಂಭಿಸಿದ್ದಾರೆ. ಆದರೆ ಅಪ್ಲಿಕೇಶನ್ ಹಾಕಿ ಸೀಟಿಗಾಗಿ ಕಾಯುತ್ತಾ ಇರುವ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯು ಟಿ ಖಾದರ್, ಕೂಡಲೇ ಪ್ಯಾರಾ ಮೆಡಿಕಲ್, ನೀಟ್ ಕೌನ್ಸಿಲಿಂಗ್ ಮಾಡಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ದ್ವಿತೀಯ ಪಿಯುಸಿ ಪರೀಕ್ಷೆ ಆದ ನಂತರ ನಮ್ಮಲ್ಲಿ ಫಲಿತಾಂಶ ಲೇಟಾಗಿ ಬರುತ್ತದೆ. ಹೀಗಾಗಿ ಕೌನ್ಸಿಲಿಂಗ್ ಅಲ್ಲದವರು ಬೇರೆ ಕೋರ್ಸ್ ಗೆ ಹೋಗಲು ಆಗಲ್ಲ. ಆಗ ಕೇರಳ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಅಡ್ಮಿಶನ್ ಮಾಡಿಸುತ್ತಾರೆ ಎಂದರು.ಹೀಗಾಗಿ ವಿದ್ಯಾರ್ಥಿಗಳ ನೋವನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಯು.ಟಿ ಖಾದರ್ ಆಗ್ರಹಿಸಿದರು.
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…
ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…
ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…
ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…
ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…