ಸುದ್ದಿಗಳು

ಪ್ಯಾರಾ ಮೆಡಿಕಲ್,ನೀಟ್ ಕೌನ್ಸಿಲಿಂಗ್ ಮಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು | ಯು.ಟಿ.ಖಾದರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ಯಾರಾ ಮೆಡಿಕಲ್‌ ಕೋರ್ಸ್‌ನ ಕೌನ್ಸೆಲಿಂಗ್ ಕೂಡಾ ಆಗಿಲ್ಲ. ಮ್ಯಾನೇಜ್ಮೆಂಟ್ ಸೀಟ್ ಫುಲ್‌ ಮಾಡಲು ಅವಕಾಶ ಮಾಡಿಕೊಟ್ಟು ಕ್ಲಾಸ್ ಆರಂಭಿಸಿದ್ದಾರೆ. ಆದರೆ ಅಪ್ಲಿಕೇಶನ್ ಹಾಕಿ ಸೀಟಿಗಾಗಿ ಕಾಯುತ್ತಾ ಇರುವ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.

Advertisement
Advertisement

ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ‌ ಮಾಧ್ಯಮ ಪ್ರತಿನಿಧಿಗಳ ಜೊತೆ  ಮಾತನಾಡಿದ ಯು ಟಿ ಖಾದರ್, ಕೂಡಲೇ ಪ್ಯಾರಾ ಮೆಡಿಕಲ್, ನೀಟ್ ಕೌನ್ಸಿಲಿಂಗ್ ಮಾಡಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ದ್ವಿತೀಯ ಪಿಯುಸಿ ಪರೀಕ್ಷೆ ಆದ ನಂತರ ನಮ್ಮಲ್ಲಿ ಫಲಿತಾಂಶ ಲೇಟಾಗಿ ಬರುತ್ತದೆ. ಹೀಗಾಗಿ ಕೌನ್ಸಿಲಿಂಗ್ ಅಲ್ಲದವರು ಬೇರೆ ಕೋರ್ಸ್ ಗೆ ಹೋಗಲು ಆಗಲ್ಲ. ಆಗ ಕೇರಳ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಅಡ್ಮಿಶನ್ ಮಾಡಿಸುತ್ತಾರೆ ಎಂದರು.ಹೀಗಾಗಿ ವಿದ್ಯಾರ್ಥಿಗಳ ನೋವನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಯು.ಟಿ ಖಾದರ್ ಆಗ್ರಹಿಸಿದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…

10 hours ago

ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |

ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…

10 hours ago

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?

ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…

14 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…

15 hours ago

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…

15 hours ago

ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು

ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…

20 hours ago