ಪ್ಯಾರಾ ಮೆಡಿಕಲ್ ಕೋರ್ಸ್ನ ಕೌನ್ಸೆಲಿಂಗ್ ಕೂಡಾ ಆಗಿಲ್ಲ. ಮ್ಯಾನೇಜ್ಮೆಂಟ್ ಸೀಟ್ ಫುಲ್ ಮಾಡಲು ಅವಕಾಶ ಮಾಡಿಕೊಟ್ಟು ಕ್ಲಾಸ್ ಆರಂಭಿಸಿದ್ದಾರೆ. ಆದರೆ ಅಪ್ಲಿಕೇಶನ್ ಹಾಕಿ ಸೀಟಿಗಾಗಿ ಕಾಯುತ್ತಾ ಇರುವ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದರು.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯು ಟಿ ಖಾದರ್, ಕೂಡಲೇ ಪ್ಯಾರಾ ಮೆಡಿಕಲ್, ನೀಟ್ ಕೌನ್ಸಿಲಿಂಗ್ ಮಾಡಲು ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ದ್ವಿತೀಯ ಪಿಯುಸಿ ಪರೀಕ್ಷೆ ಆದ ನಂತರ ನಮ್ಮಲ್ಲಿ ಫಲಿತಾಂಶ ಲೇಟಾಗಿ ಬರುತ್ತದೆ. ಹೀಗಾಗಿ ಕೌನ್ಸಿಲಿಂಗ್ ಅಲ್ಲದವರು ಬೇರೆ ಕೋರ್ಸ್ ಗೆ ಹೋಗಲು ಆಗಲ್ಲ. ಆಗ ಕೇರಳ ವಿದ್ಯಾರ್ಥಿಗಳು ಇಲ್ಲಿಗೆ ಬಂದು ಅಡ್ಮಿಶನ್ ಮಾಡಿಸುತ್ತಾರೆ ಎಂದರು.ಹೀಗಾಗಿ ವಿದ್ಯಾರ್ಥಿಗಳ ನೋವನ್ನು ಸರ್ಕಾರ ಅರಿತುಕೊಳ್ಳಬೇಕು ಎಂದು ಯು.ಟಿ ಖಾದರ್ ಆಗ್ರಹಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…