ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಆಮ್ಲಜನಕ ಕೊರತೆಯ ಭಯ ಯಾವುದೇ ರೋಗಿಗಳಿಗೆ ಅಗತ್ಯವಿಲ್ಲ. ದ ಕ ಜಿಲ್ಲೆಯಲ್ಲಿ 3 ವೈದ್ಯಕೀಯ ಆಮ್ಲಜನಕ ತುಂಬುವ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.
ಆಮ್ಲಜನಕ ಪೂರೈಕೆ ಘಟಕದಿಂದ ಜಿಲ್ಲೆಗೆ ಲಿಕ್ವಿಡ್ ಆಕ್ಸಿಜನ್ ಪೂರೈಕೆಯಲ್ಲಿ ವಿಳಂಬವಾಗಿರುವುದರಿಂದ, ಆಸ್ಪತ್ರೆಗಳಿಗೆ ಅಗತ್ಯಕ್ಕಿಂತ ಹೆಚ್ಚಿನ ಆಮ್ಲಜನಕ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿರುತ್ತದೆ. ಪ್ರಸ್ತುತ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಗೊಂದಲಕ್ಕೀಡಾಗಿ ಗಾಬರಿಗೊಳ್ಳುವ ಅಗತ್ಯವಿಲ್ಲ. ರೋಗಿಗಳೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…