ಪಂಜಾಬ್‌ ಭೇಟಿ ವೇಳೆ ಎದುರಾದ ಭದ್ರತಾ ಲೋಪ: ಪಂಜಾಬ್ ರ‍್ಯಾಲಿಯನ್ನು ರದ್ದುಗೊಳಿಸಿದ ಪ್ರಧಾನಿ ಮೋದಿ

January 5, 2022
6:38 PM

ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲು ಮತ್ತು ಈ ಸಂದರ್ಭದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಮೋದಿಯವರು ಪಂಜಾಬ್‌ ಭೇಟಿಯ  ವೇಳೆ ಭದ್ರತಾ ಉಲ್ಲಂಘನೆಯನ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ವಿವರವಾದ ಹೇಳಿಕೆಯನ್ನು ನೀಡಿದೆ.

Advertisement

ಹುಸೇನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಮಂತ್ರಿಯವರ ಬೆಂಗಾವಲು ಪಡೆ ಫ್ಲೈ ಓವರ್ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.

ಆದುದರಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಲ್ ಮಾಂಡವಿಯಾ ಅವರು ಫಿರೋಜ್ ಪುರದಲ್ಲಿ ನಡೆದ ಕಾರ್ಯಕ್ರಮದ ಸ್ಥಳದಲ್ಲಿ ವೇದಿಕೆಯಿಂದ ಕೆಲವು ಕಾರಣಗಳಿಂದಾಗಿ ಪ್ರಧಾನಿ ಅವರು ರಾಲಿಯನ್ನು ಉದ್ದೇಶಿಸಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ
May 9, 2025
8:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group