ಪ್ರಧಾನಿ ಭೇಟಿ ವೇಳೆ ಭದ್ರತಾ ಲೋಪ | ಪಂಜಾಬ್ ಸರ್ಕಾರದಿಂದ ತನಿಖಾ ಸಮಿತಿ ರಚನೆ |

January 6, 2022
8:57 PM

ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮೋದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಯಿತು. ಈ ವೇಳೆಯಲ್ಲಿ ನಡೆದ ಭದ್ರತಾ ಲೋಪವಾಗಿ ಪ್ರಧಾನಿಯವರ ಬೆಂಗಾವಲು ವಾಹನಗಳು ಫಿರೋಜ್‌ಪುರದಲ್ಲಿ ನಡೆಸಿದ ರಸ್ತೆ ತಡೆಯಿಂದಾಗಿ ಕಾರ್ಯಕ್ರದಲ್ಲಿ ಪಾಲ್ಗೊಳ್ಳದೆ ವಾಪಾಸಾಗಬೇಕಾಯಿತು.

ಇಂತಹ ಕರ್ತವ್ಯಲೋಪವು ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ನಡೆದರೆ ಅದು ಖಂಡಿತವಾಗಿಯೂ ಅಂಗೀಕಾರಾರ್ಹವಲ್ಲ ಮತ್ತು ಇದಕ್ಕೆ ಉತ್ತರ ಕೇಳಬೇಕಾಗುತ್ತದೆ ಎಂದು ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಾರೆ. ಪ್ರಧಾನ ಮಂತ್ರಿ ಅವರು ಬರುವ ವೇಳೆ ಯಾವುದೇ ಕರ್ತವ್ಯಲೋಪ ಆಗಿಲ್ಲ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror