ಪ್ರಧಾನಿ ಭೇಟಿ ವೇಳೆ ಭದ್ರತಾ ಲೋಪ | ಪಂಜಾಬ್ ಸರ್ಕಾರದಿಂದ ತನಿಖಾ ಸಮಿತಿ ರಚನೆ |

January 6, 2022
8:57 PM

ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮೋದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಯಿತು. ಈ ವೇಳೆಯಲ್ಲಿ ನಡೆದ ಭದ್ರತಾ ಲೋಪವಾಗಿ ಪ್ರಧಾನಿಯವರ ಬೆಂಗಾವಲು ವಾಹನಗಳು ಫಿರೋಜ್‌ಪುರದಲ್ಲಿ ನಡೆಸಿದ ರಸ್ತೆ ತಡೆಯಿಂದಾಗಿ ಕಾರ್ಯಕ್ರದಲ್ಲಿ ಪಾಲ್ಗೊಳ್ಳದೆ ವಾಪಾಸಾಗಬೇಕಾಯಿತು.

ಇಂತಹ ಕರ್ತವ್ಯಲೋಪವು ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ನಡೆದರೆ ಅದು ಖಂಡಿತವಾಗಿಯೂ ಅಂಗೀಕಾರಾರ್ಹವಲ್ಲ ಮತ್ತು ಇದಕ್ಕೆ ಉತ್ತರ ಕೇಳಬೇಕಾಗುತ್ತದೆ ಎಂದು ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಾರೆ. ಪ್ರಧಾನ ಮಂತ್ರಿ ಅವರು ಬರುವ ವೇಳೆ ಯಾವುದೇ ಕರ್ತವ್ಯಲೋಪ ಆಗಿಲ್ಲ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ
ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 11, 2026
6:56 PM
by: ಮಿರರ್‌ ಡೆಸ್ಕ್
ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ
June 11, 2026
4:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror