ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮೋದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಯಿತು. ಈ ವೇಳೆಯಲ್ಲಿ ನಡೆದ ಭದ್ರತಾ ಲೋಪವಾಗಿ ಪ್ರಧಾನಿಯವರ ಬೆಂಗಾವಲು ವಾಹನಗಳು ಫಿರೋಜ್ಪುರದಲ್ಲಿ ನಡೆಸಿದ ರಸ್ತೆ ತಡೆಯಿಂದಾಗಿ ಕಾರ್ಯಕ್ರದಲ್ಲಿ ಪಾಲ್ಗೊಳ್ಳದೆ ವಾಪಾಸಾಗಬೇಕಾಯಿತು.
ಇಂತಹ ಕರ್ತವ್ಯಲೋಪವು ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ನಡೆದರೆ ಅದು ಖಂಡಿತವಾಗಿಯೂ ಅಂಗೀಕಾರಾರ್ಹವಲ್ಲ ಮತ್ತು ಇದಕ್ಕೆ ಉತ್ತರ ಕೇಳಬೇಕಾಗುತ್ತದೆ ಎಂದು ಗೃಹ ಸಚಿವ ಅಮಿತ್ ಷಾ ಅವರು ಹೇಳಿದ್ದಾರೆ. ಪ್ರಧಾನ ಮಂತ್ರಿ ಅವರು ಬರುವ ವೇಳೆ ಯಾವುದೇ ಕರ್ತವ್ಯಲೋಪ ಆಗಿಲ್ಲ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…