ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಂದು ಕೇಂದ್ರ ಆರೋಗ್ಯ ಸಚಿವಾಲಯದ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್, ಇ-ಸಂಜೀವನಿ ಮತ್ತು ಟೆಲಿಮೆಂಟಲ್ ಹೆಲ್ತ್ ಪ್ರೋಗ್ರಾಂ ಕುರಿತು ಮೂರು ವಿಷಯಾಧಾರಿತ ಅವಧಿಗಳನ್ನು ನಡೆಸಲಾಗುವುದು ಎಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.
ವೆಬಿನಾರ್ ಆರೋಗ್ಯ ಸಚಿವಾಲಯ, ಎನ್ಐಟಿಐ ಆಯೋಗ್, ಉದ್ಯಮ ವೇದಿಕೆಗಳು, ಸ್ಪಾರ್ಟ್ಆಪ್ಗಳು, ಆಕಾಡೆಮಿಯಾ ಇತ್ಯಾದಿಗಳ ಪ್ರಖ್ಯಾತ ಭಾಷಣಕಾರರು ಮತ್ತು ತಜ್ಞರೊಂದಿಗೆ ಪ್ಯಾನಲ್ ಚರ್ಚೆಗಳು ನಡೆಸುತ್ತದೆ ಎಂದು ಮೂಲಗಳು ತಿಳಿಸಿದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…