ಪಂಜಾಬ್‌ ಭೇಟಿ ವೇಳೆ ಎದುರಾದ ಭದ್ರತಾ ಲೋಪ: ಪಂಜಾಬ್ ರ‍್ಯಾಲಿಯನ್ನು ರದ್ದುಗೊಳಿಸಿದ ಪ್ರಧಾನಿ ಮೋದಿ

January 5, 2022
6:38 PM

ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲು ಮತ್ತು ಈ ಸಂದರ್ಭದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಮೋದಿಯವರು ಪಂಜಾಬ್‌ ಭೇಟಿಯ  ವೇಳೆ ಭದ್ರತಾ ಉಲ್ಲಂಘನೆಯನ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ವಿವರವಾದ ಹೇಳಿಕೆಯನ್ನು ನೀಡಿದೆ.

ಹುಸೇನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಮಂತ್ರಿಯವರ ಬೆಂಗಾವಲು ಪಡೆ ಫ್ಲೈ ಓವರ್ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.

ಆದುದರಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಲ್ ಮಾಂಡವಿಯಾ ಅವರು ಫಿರೋಜ್ ಪುರದಲ್ಲಿ ನಡೆದ ಕಾರ್ಯಕ್ರಮದ ಸ್ಥಳದಲ್ಲಿ ವೇದಿಕೆಯಿಂದ ಕೆಲವು ಕಾರಣಗಳಿಂದಾಗಿ ಪ್ರಧಾನಿ ಅವರು ರಾಲಿಯನ್ನು ಉದ್ದೇಶಿಸಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌
May 18, 2026
9:36 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror