ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲು ಮತ್ತು ಈ ಸಂದರ್ಭದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಮೋದಿಯವರು ಪಂಜಾಬ್ ಭೇಟಿಯ ವೇಳೆ ಭದ್ರತಾ ಉಲ್ಲಂಘನೆಯನ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ವಿವರವಾದ ಹೇಳಿಕೆಯನ್ನು ನೀಡಿದೆ.
ಹುಸೇನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಮಂತ್ರಿಯವರ ಬೆಂಗಾವಲು ಪಡೆ ಫ್ಲೈ ಓವರ್ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆದುದರಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಲ್ ಮಾಂಡವಿಯಾ ಅವರು ಫಿರೋಜ್ ಪುರದಲ್ಲಿ ನಡೆದ ಕಾರ್ಯಕ್ರಮದ ಸ್ಥಳದಲ್ಲಿ ವೇದಿಕೆಯಿಂದ ಕೆಲವು ಕಾರಣಗಳಿಂದಾಗಿ ಪ್ರಧಾನಿ ಅವರು ರಾಲಿಯನ್ನು ಉದ್ದೇಶಿಸಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…