ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲು ಮತ್ತು ಈ ಸಂದರ್ಭದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಮೋದಿಯವರು ಪಂಜಾಬ್ ಭೇಟಿಯ ವೇಳೆ ಭದ್ರತಾ ಉಲ್ಲಂಘನೆಯನ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ವಿವರವಾದ ಹೇಳಿಕೆಯನ್ನು ನೀಡಿದೆ.
ಹುಸೇನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಮಂತ್ರಿಯವರ ಬೆಂಗಾವಲು ಪಡೆ ಫ್ಲೈ ಓವರ್ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆದುದರಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಲ್ ಮಾಂಡವಿಯಾ ಅವರು ಫಿರೋಜ್ ಪುರದಲ್ಲಿ ನಡೆದ ಕಾರ್ಯಕ್ರಮದ ಸ್ಥಳದಲ್ಲಿ ವೇದಿಕೆಯಿಂದ ಕೆಲವು ಕಾರಣಗಳಿಂದಾಗಿ ಪ್ರಧಾನಿ ಅವರು ರಾಲಿಯನ್ನು ಉದ್ದೇಶಿಸಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…