ಪ್ರಧಾನಮಂತ್ರಿಯವರು ಫಿರೋಜ್ ಪುರಕ್ಕೆ ಭೇಟಿ ನೀಡಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೇರಿಸಲು ಮತ್ತು ಈ ಸಂದರ್ಭದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಲು ನಿರ್ಧರಿಸಲಾಗಿತ್ತು. ಆದರೆ ಮೋದಿಯವರು ಪಂಜಾಬ್ ಭೇಟಿಯ ವೇಳೆ ಭದ್ರತಾ ಉಲ್ಲಂಘನೆಯನ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ವಿವರವಾದ ಹೇಳಿಕೆಯನ್ನು ನೀಡಿದೆ.
ಹುಸೇನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30 ಕಿ.ಮೀ ದೂರದಲ್ಲಿ, ಪ್ರಧಾನಮಂತ್ರಿಯವರ ಬೆಂಗಾವಲು ಪಡೆ ಫ್ಲೈ ಓವರ್ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಆದುದರಿಂದ ಕೇಂದ್ರ ಆರೋಗ್ಯ ಸಚಿವ ಮನ್ಸುಲ್ ಮಾಂಡವಿಯಾ ಅವರು ಫಿರೋಜ್ ಪುರದಲ್ಲಿ ನಡೆದ ಕಾರ್ಯಕ್ರಮದ ಸ್ಥಳದಲ್ಲಿ ವೇದಿಕೆಯಿಂದ ಕೆಲವು ಕಾರಣಗಳಿಂದಾಗಿ ಪ್ರಧಾನಿ ಅವರು ರಾಲಿಯನ್ನು ಉದ್ದೇಶಿಸಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…