ಪಿ.ಟಿ.ಉಷಾ ರಾಜ್ಯಸಭಾ ಉಪಸಭಾಪತಿಯ ಸಮಿತಿಗೆ ನೇಮಕ

December 21, 2022
9:30 PM

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್‌ಆರ್‌ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.

Advertisement
Advertisement
Advertisement
Advertisement

ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್‌ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |
February 1, 2025
7:07 PM
by: The Rural Mirror ಸುದ್ದಿಜಾಲ
ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror