ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್ಆರ್ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.
ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…