ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್ಆರ್ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.
ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…