ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್ಆರ್ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.
ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ…
1985 ರಲ್ಲಿ ಅಡಿಕೆ ಮಾರುಕಟ್ಟೆಗೆ ಕೊಠಾರಿ ಸಮೂಹ ಪ್ರವೇಶ ಮಾಡಿತು. ಅಲ್ಲಿಂದ ಅಡಿಕೆ…
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…
ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…