ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್ಆರ್ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.
ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…