ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಸದಸ್ಯೆ ಪಿ.ಟಿ.ಉಷಾ ಮತ್ತು ವೈಎಸ್ಆರ್ಸಿಪಿ ಸಂಸದ ವಿ.ವಿಜಯಸಾಯಿ ರೆಡ್ಡಿ ಅವರನ್ನು ಮೇಲ್ಮನೆಯ ಉಪ-ಸಭಾಪತಿಯ ಸಮಿತಿಗೆ ನೇಮಕ ಮಾಡಲಾಗಿದೆ.
ರಾಜ್ಯಸಭೆಯ ಉಪಸಭಾಪತಿಯವರ ನೇತೃತ್ವದಲ್ಲಿ ಈ ಸಮಿತಿ ಇರುತ್ತದೆ. ಅದರಲ್ಲಿ ಒಟ್ಟು 12 ಮಂದಿ ಸದಸ್ಯರು ಇರುತ್ತಾರೆ.ಉಪಸಭಾಪತಿಯಾಗಿರುವ ಹರಿವಂಶ ನಾರಾಯಣ ಸಿಂಗ್ ಅದರ ಅಧ್ಯಕ್ಷರು. ಅವರಿಗೆ ಸಮಿತಿಗೆ ಸದಸ್ಯರನ್ನು ನಾಮ ನಿರ್ದೇಶನಗೊಳಿಸಲು ಅಧಿಕಾರ ಇರುತ್ತದೆ. ಜೊತೆಗೆ ಅವರಿಗೆ ಆರು ಮಂದಿ ಉಪಾಧ್ಯಕ್ಷರನ್ನು ನೇಮಿಸಲೂ ಅಧಿಕಾರ ಇದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…