Advertisement
ಸುದ್ದಿಗಳು

ಸ್ವಿಸ್ ಓಪನ್ ಸಿಂಗಲ್ಸ್​ ಟೈಟಲ್ ಗೆದ್ದ ಪಿ.ವಿ.ಸಿಂಧು

Share

ಸ್ವಿಟ್ಜರ್ಲೆಂಡ್​ನ  ಬಾಸೆಲ್‌ನ  ಜಾಕೋಬ್‌ಶಲ್ಲೆಯಲ್ಲಿ ಭಾನುವಾರ ನಡೆದ ಸ್ವಿಸ್ ಓಪನ್-2022 ಟೂರ್ನಿ ಮಹಿಳಾ ಸಿಂಗಲ್ಸ್ ಕಿರೀಟವನ್ನು ಭಾರತೀಯ ಷೆಟ್ಲರ್ ಪಿ.ವಿ.ಸಿಂಧು ಜಯಿಸಿದ್ದು, ಥಾಯ್ಲೆಂಡ್ ಆಟಗಾರ್ತಿ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರನ್ನು ಸೋಲಿಸಿದ್ದಾರೆ.

Advertisement
Advertisement

ಡಬಲ್ ಒಲಿಂಪಿಕ್ ಪದಕ ವಿಜೇತೆಯಾಗಿರುವ ಸಿಂಧು ಹಿಂದಿನ ಬಾರಿ ರಿಯೊ ಒಲಿಂಪಿಕ್’ನಲ್ಲಿ ಸ್ಪೇನ್‌ನ ಕರೊಲಿನಾ ಮರಿನ್ ವಿರುದ್ಧ ಫೈನಲ್‌ನಲ್ಲಿ ಸೋತಿದ್ದರು. ಪಿ.ವಿ.ಸಿಂಧು ಇದು ಎರಡನೇ ಬಾರಿಯ ಸ್ವಿಸ್ ಓಪನ್ ಸೂಪರ್ 300 ಟೈಟಲ್ ಅನ್ನು ಗೆದ್ದಿದ್ದು, ಇದಕ್ಕೂ ಮುನ್ನ ಜನವರಿಯಲ್ಲಿ ಸೈಯದ್ ಮೋದಿ ಇಂಟರ್​ನ್ಯಾಷನಲ್​ ಟೈಟಲ್ ಅನ್ನು ತಮ್ಮದಾಗಿಸಿಕೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

1 hour ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

2 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

18 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

19 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

19 hours ago