ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…