ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…