ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490