ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…
ಅರಣ್ಯ ಕಾಯಿದೆ 1963 ರ ಸೆಕ್ಷನ್ 4 ರಡಿ ಅಧಿಸೂಚನೆ ಆಗುವ ಮುನ್ನ…
ರಾಜ್ಯದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೊಂದು ಕರ್ನಾಟಕ ಪಬ್ಲಿಕ್ ಶಾಲೆ- ಕೆಪಿಎಸ್ ತೆರೆಯುವ ಉದ್ದೇಶ …