ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…