Advertisement
MIRROR FOCUS

#FarmersRights | ಭತ್ತದ ತಳಿ ತಪಸ್ವಿಗೆ ರಾಷ್ಟ್ರಪತಿಗಳಿಂದ ಗೌರವ | ಬೆಳ್ತಂಗಡಿಯ ಕೃಷಿ ಸಾಧಕ ಅಮೈ ದೇವರಾವ್‌ ಅವರಿಗೆ ಪುರಸ್ಕಾರ |

Share

ICAR (ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್)  ಆಯೋಜಿಸಿದ ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿಕ, ಭತ್ತದ ಕೃಷಿಯಲ್ಲಿ ತಳಿ ತಪಸ್ವಿ ಎಂದು ಹೆಸರುವಾಸಿಯಾಗಿರುವ ಅಮೈ ದೇವರಾವ್ ಅವರನ್ನು ಪುರಸ್ಕರಿಸಲಾಯಿತು.

ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣ  ದೆಹಲಿಯಲ್ಲಿ  ಆರಂಭಗೊಂಡಿದೆ. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಅಮೈ ದೇವರಾಯರು ತಮ್ಮ ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ  ತಳಿಗಳನ್ನು ಬೆಳೆದಿದ್ದಾರೆ. ಒಂದೇ ಗದ್ದೆಯಲ್ಲಿ ಅನೇಕ ಬಗೆಯ ತಳಿಗಳನ್ನು ನಾಟಿ ಮಾಡುವ ದೇವರಾವ್  ಅವರು ತಳಿ ತಪಸ್ವಿ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ. 1988 ರಿಂದ ರಾಸಾಯನಿಕ ಬಳಕೆಗೆ ಸಂಪೂರ್ಣ ವಿದಾಯ ಹೇಳಿದ್ದಾರೆ. ಸಾವಯವ ಗೊಬ್ಬರನ್ನು ಬಳಸುವ ಇವರು ಭತ್ತವನ್ನು ಮನೆಯಲ್ಲಿಯೇ ಒಣಗಿಸಿ  ಅಕ್ಕಿ ಮಾಡುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

20 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

21 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

4 days ago