ಗುಡ್ಡದಲ್ಲಿ ಕೃಷಿ ಮಾಡಿ ವಿಶೇಷ ಸಾಧನೆ ಮಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ್ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯದ ಒಟ್ಟು ಐವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು ರಾಜ್ಯದ ವಿಜ್ಞಾನ ಹಾಗೂ ತಂತ್ರಜ್ಞಾನದ ಕ್ಷೇತ್ರ ಸಾಧನೆಗೆ ಸುಬ್ಬಣ್ಣ ಅಯ್ಯಪ್ಪನ್ , ಕಲೆ ಎಚ್ ಆರ್ ಕೇಶವ ಮೂರ್ತಿ, ಸೇರಿದಂತೆ ಅಬ್ದುಲ್ ಖಾದರ್, ಸಿದ್ದಲಿಗಯ್ಯ ಅವರಿಗೆ ಪ್ರಶಸ್ತಿ ಘೋಷಣೆಯಾಗಿದೆ.
ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ್ ಅವರು 77 ವರ್ಷದ ಕೃಷಿಕ. ಗುಡ್ಡದಲ್ಲಿ ಏಕಾಂಗಿಯಾಗಿ ಕೃಷಿ ಮಾಡಿ ಸುರಂಗ ಕೊರೆದು ಜಲ ಸಂಪನ್ಮೂಲ ವೃದ್ಧಿಸಿಕೊಂಡು ಸಮೃದ್ಧ ಕೃಷಿ ಮಾಡಿದ್ದರು. ಕೂಲಿ ಕಾರ್ಮಿಕರಾಗಿದ್ದ ಅವರು ಹಂತ ಹಂತವಾಗಿ ತಾವೇ ಸ್ವತ: ಕೃಷಿ ಮಾಡಿ ಸಾಧನೆ ಮಾಡಿದ್ದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…