ಪದ್ಮಭೂಷಣ ವಿದ್ವಾನ್ ಪುಲಿಯೂರ್ ಸುಬ್ರಹ್ಮಣ್ಯಂ ನಾರಾಯಣಸ್ವಾಮಿ ಇನ್ನಿಲ್ಲ

October 17, 2020
4:36 PM

ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.

ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ
July 11, 2026
6:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror