ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…