ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…